April 8, 2025
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25 ಮಂದಿ ಕಣದಲ್ಲಿದ್ದಾರೆ.

ಅಣ್ಣಿ ಸಾಲಿಯಾನ್, ಉದಯ ಭಟ್ ಕೆ., ಚಂದ್ರಕಾಂತ ಎಂ. ಮಲೆಂಗಲ್ಲು, ಡೀಕಯ್ಯ ಗೌಡ, ನಾರಾಯಣ ಗೌಡ, ಪ್ರಸಾದ್ ಎ., ಮುತ್ತಪ್ಪ ಗೌಡ ಹೆಚ್., ರಕ್ಷಿತ್ ಪಿ. ಪಣೆಕ್ಕರ, ರಮಾನಂದ ಎಂ., ರಾಮಣ್ಣ ಆಚಾರ್ಯ, ರುಕ್ಕಯ ಗೌಡ (ಪ್ರಭಾಕರ ಗುತ್ಯೋಡಿ), ಶಂಕರ ವಿಠಲ ಎನ್. (ವಿಠಲ್ ಭಟ್) ಶ್ರೀನಿವಾಸ ಗೌಡ, ದಿನೇಶ್ ನಾಯ್ಕ, ರುಕ್ಮಯ ನಾಯ್ಕ, ಚಂದನ್, ಸುಂದರ, ಅಶ್ವತ್ ಜಾಲ್ನಡೆ, ಅಶೋಕ ಪಿ., ಅಬ್ಬಾಸ್ ಬಟ್ಲಡ್ಕ, ಉದಯ ಬಿ. ಕೆ., ನಳಿನಾಕ್ಷಿ, ಶಾರದಾ ಆರ್.ರೈ, ಶೀಲಾವತಿ, ಸುಮತಿ ಶೆಟ್ಟಿ ಪದ್ಮುಂಜ ಕಣದಲ್ಲಿರುವ ಪ್ರಮುಖರು.

Related posts

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya
error: Content is protected !!