22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25 ಮಂದಿ ಕಣದಲ್ಲಿದ್ದಾರೆ.

ಅಣ್ಣಿ ಸಾಲಿಯಾನ್, ಉದಯ ಭಟ್ ಕೆ., ಚಂದ್ರಕಾಂತ ಎಂ. ಮಲೆಂಗಲ್ಲು, ಡೀಕಯ್ಯ ಗೌಡ, ನಾರಾಯಣ ಗೌಡ, ಪ್ರಸಾದ್ ಎ., ಮುತ್ತಪ್ಪ ಗೌಡ ಹೆಚ್., ರಕ್ಷಿತ್ ಪಿ. ಪಣೆಕ್ಕರ, ರಮಾನಂದ ಎಂ., ರಾಮಣ್ಣ ಆಚಾರ್ಯ, ರುಕ್ಕಯ ಗೌಡ (ಪ್ರಭಾಕರ ಗುತ್ಯೋಡಿ), ಶಂಕರ ವಿಠಲ ಎನ್. (ವಿಠಲ್ ಭಟ್) ಶ್ರೀನಿವಾಸ ಗೌಡ, ದಿನೇಶ್ ನಾಯ್ಕ, ರುಕ್ಮಯ ನಾಯ್ಕ, ಚಂದನ್, ಸುಂದರ, ಅಶ್ವತ್ ಜಾಲ್ನಡೆ, ಅಶೋಕ ಪಿ., ಅಬ್ಬಾಸ್ ಬಟ್ಲಡ್ಕ, ಉದಯ ಬಿ. ಕೆ., ನಳಿನಾಕ್ಷಿ, ಶಾರದಾ ಆರ್.ರೈ, ಶೀಲಾವತಿ, ಸುಮತಿ ಶೆಟ್ಟಿ ಪದ್ಮುಂಜ ಕಣದಲ್ಲಿರುವ ಪ್ರಮುಖರು.

Related posts

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya
error: Content is protected !!