25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25 ಮಂದಿ ಕಣದಲ್ಲಿದ್ದಾರೆ.

ಅಣ್ಣಿ ಸಾಲಿಯಾನ್, ಉದಯ ಭಟ್ ಕೆ., ಚಂದ್ರಕಾಂತ ಎಂ. ಮಲೆಂಗಲ್ಲು, ಡೀಕಯ್ಯ ಗೌಡ, ನಾರಾಯಣ ಗೌಡ, ಪ್ರಸಾದ್ ಎ., ಮುತ್ತಪ್ಪ ಗೌಡ ಹೆಚ್., ರಕ್ಷಿತ್ ಪಿ. ಪಣೆಕ್ಕರ, ರಮಾನಂದ ಎಂ., ರಾಮಣ್ಣ ಆಚಾರ್ಯ, ರುಕ್ಕಯ ಗೌಡ (ಪ್ರಭಾಕರ ಗುತ್ಯೋಡಿ), ಶಂಕರ ವಿಠಲ ಎನ್. (ವಿಠಲ್ ಭಟ್) ಶ್ರೀನಿವಾಸ ಗೌಡ, ದಿನೇಶ್ ನಾಯ್ಕ, ರುಕ್ಮಯ ನಾಯ್ಕ, ಚಂದನ್, ಸುಂದರ, ಅಶ್ವತ್ ಜಾಲ್ನಡೆ, ಅಶೋಕ ಪಿ., ಅಬ್ಬಾಸ್ ಬಟ್ಲಡ್ಕ, ಉದಯ ಬಿ. ಕೆ., ನಳಿನಾಕ್ಷಿ, ಶಾರದಾ ಆರ್.ರೈ, ಶೀಲಾವತಿ, ಸುಮತಿ ಶೆಟ್ಟಿ ಪದ್ಮುಂಜ ಕಣದಲ್ಲಿರುವ ಪ್ರಮುಖರು.

Related posts

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya
error: Content is protected !!