September 6, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25 ಮಂದಿ ಕಣದಲ್ಲಿದ್ದಾರೆ.

ಅಣ್ಣಿ ಸಾಲಿಯಾನ್, ಉದಯ ಭಟ್ ಕೆ., ಚಂದ್ರಕಾಂತ ಎಂ. ಮಲೆಂಗಲ್ಲು, ಡೀಕಯ್ಯ ಗೌಡ, ನಾರಾಯಣ ಗೌಡ, ಪ್ರಸಾದ್ ಎ., ಮುತ್ತಪ್ಪ ಗೌಡ ಹೆಚ್., ರಕ್ಷಿತ್ ಪಿ. ಪಣೆಕ್ಕರ, ರಮಾನಂದ ಎಂ., ರಾಮಣ್ಣ ಆಚಾರ್ಯ, ರುಕ್ಕಯ ಗೌಡ (ಪ್ರಭಾಕರ ಗುತ್ಯೋಡಿ), ಶಂಕರ ವಿಠಲ ಎನ್. (ವಿಠಲ್ ಭಟ್) ಶ್ರೀನಿವಾಸ ಗೌಡ, ದಿನೇಶ್ ನಾಯ್ಕ, ರುಕ್ಮಯ ನಾಯ್ಕ, ಚಂದನ್, ಸುಂದರ, ಅಶ್ವತ್ ಜಾಲ್ನಡೆ, ಅಶೋಕ ಪಿ., ಅಬ್ಬಾಸ್ ಬಟ್ಲಡ್ಕ, ಉದಯ ಬಿ. ಕೆ., ನಳಿನಾಕ್ಷಿ, ಶಾರದಾ ಆರ್.ರೈ, ಶೀಲಾವತಿ, ಸುಮತಿ ಶೆಟ್ಟಿ ಪದ್ಮುಂಜ ಕಣದಲ್ಲಿರುವ ಪ್ರಮುಖರು.

Related posts

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಮಳೆ ಹಿನ್ನೆಲೆ: ನಾಳೆ(ಆ.3) ಮಂಗಳೂರು ಉಪ ವಿಭಾಗದ ತಾಲೂಕು – ಪುತ್ತೂರು ಉಪ ವಿಭಾಗದ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya
error: Content is protected !!