22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25 ಮಂದಿ ಕಣದಲ್ಲಿದ್ದಾರೆ.

ಅಣ್ಣಿ ಸಾಲಿಯಾನ್, ಉದಯ ಭಟ್ ಕೆ., ಚಂದ್ರಕಾಂತ ಎಂ. ಮಲೆಂಗಲ್ಲು, ಡೀಕಯ್ಯ ಗೌಡ, ನಾರಾಯಣ ಗೌಡ, ಪ್ರಸಾದ್ ಎ., ಮುತ್ತಪ್ಪ ಗೌಡ ಹೆಚ್., ರಕ್ಷಿತ್ ಪಿ. ಪಣೆಕ್ಕರ, ರಮಾನಂದ ಎಂ., ರಾಮಣ್ಣ ಆಚಾರ್ಯ, ರುಕ್ಕಯ ಗೌಡ (ಪ್ರಭಾಕರ ಗುತ್ಯೋಡಿ), ಶಂಕರ ವಿಠಲ ಎನ್. (ವಿಠಲ್ ಭಟ್) ಶ್ರೀನಿವಾಸ ಗೌಡ, ದಿನೇಶ್ ನಾಯ್ಕ, ರುಕ್ಮಯ ನಾಯ್ಕ, ಚಂದನ್, ಸುಂದರ, ಅಶ್ವತ್ ಜಾಲ್ನಡೆ, ಅಶೋಕ ಪಿ., ಅಬ್ಬಾಸ್ ಬಟ್ಲಡ್ಕ, ಉದಯ ಬಿ. ಕೆ., ನಳಿನಾಕ್ಷಿ, ಶಾರದಾ ಆರ್.ರೈ, ಶೀಲಾವತಿ, ಸುಮತಿ ಶೆಟ್ಟಿ ಪದ್ಮುಂಜ ಕಣದಲ್ಲಿರುವ ಪ್ರಮುಖರು.

Related posts

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya
error: Content is protected !!