25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

ಬೆಳ್ತಂಗಡಿ: ಅಯ್ಯಪ್ಪ ವೃತದಾರಿಗಳ ಸುಜುಕಿ ಎರ್ಟಿಕಾ ಕಾರು ಬೆಳ್ತಂಗಡಿ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಡಿ.31ರಂದು ಮುಂಜಾನೆ ನಡೆದಿದೆ.

ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಅಯ್ಯಪ್ಪ ವೃತದಾರಿಗಳ ಕಾರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಧರ್ಮಸ್ಥಳಕ್ಕೆ ತೆರಳುತಿದ್ದ ವೇಳೆ ಬೆಳ್ತಂಗಡಿಯ ಮೂರು ಮಾರ್ಗದ ಹತ್ತಿರದ ಮಾದರಿ ಶಾಲೆಯ ಎದುರಿನ ಹೆದ್ದಾರಿ ಬದಿಯ ಮನೆಯ ಆವರಣ ಗೋಡೆಗೆ ಮುಂಜಾನೆ 4.30 ರ ವೇಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು ಆವರಣ ಗೋಡೆಗೆ ಹಾನಿಯಾಗಿದೆ.

ಅದೃಷ್ಟವಶಾತ್‌ ಕಾರಿನಲ್ಲಿದ್ದ ಅಯ್ಯಪ್ಪ ಮಾಲಾಧಾರಿಗಳಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ.

Related posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya
error: Content is protected !!