23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

ನಾವೂರು: ಬಂಟ್ವಾಳದ ಗಡಿಯಾರದಲ್ಲಿ ಡಿ.28ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಮಾಜ ಸೇವಕ ಸಲೀಂ ಮುರ ರವರ ಪುತ್ರ ಶಾಝಿನ್ (7ವ) ರವರಿಗೆ ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.30ರಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಡಾ| ಪ್ರದೀಪ್ ನಾವೂರು, ಅಧ್ಯಾಪಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪಂಚಾಯತ್ ಸದಸ್ಯರು, ಮಕ್ಕಳು ಸಂತಾಪ ಸೂಚಿಸಿದರು.

Related posts

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya
error: Content is protected !!