23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

ಧರ್ಮಸ್ಥಳ: ಬೆಂಗಳೂರಿನ ಪ್ರಸಿದ್ಧ ಹಾಗೂ ಅನುಭವಿ ಪ್ರವಾಸಿ ಆಯೋಜಕ ಮಾನ್ಯತೆ ಪಡೆದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಅನಾವರಣಗೊಳಿಸಿ ಶುಭ ಹಾರೈಸಿದರು.


ಅಡಿಗಾಸ್ ಯಾತ್ರಾದ ಸಂಸ್ಥಾಪಕ ಹಾಗೂ ಮಾಲಕರಾದ ಕೆ. ನಾಗರಾಜ ಅಡಿಗ , ಆಶಾ ಅಡಿಗ , ಆದಿತ್ಯ ಅಡಿಗ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ನಾಗೇಂದ್ರ, ಆದಿತ್ಯ ಭಟ್, ಮಹೇಶ್ ಹೆಚ್.ಜೆ, ಎಂ. ರಮೇಶ್, ಶಶಾಂಕ್ ಕುಮಾರ್ ಕೆ, ಪ್ರಸನ್ನ ಎಚ್ ಕೆ, ನರೇಶ್ ಕೆ. ಮತ್ತು ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya
error: Content is protected !!