22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25 ಮಂದಿ ಕಣದಲ್ಲಿದ್ದಾರೆ.

ಅಣ್ಣಿ ಸಾಲಿಯಾನ್, ಉದಯ ಭಟ್ ಕೆ., ಚಂದ್ರಕಾಂತ ಎಂ. ಮಲೆಂಗಲ್ಲು, ಡೀಕಯ್ಯ ಗೌಡ, ನಾರಾಯಣ ಗೌಡ, ಪ್ರಸಾದ್ ಎ., ಮುತ್ತಪ್ಪ ಗೌಡ ಹೆಚ್., ರಕ್ಷಿತ್ ಪಿ. ಪಣೆಕ್ಕರ, ರಮಾನಂದ ಎಂ., ರಾಮಣ್ಣ ಆಚಾರ್ಯ, ರುಕ್ಕಯ ಗೌಡ (ಪ್ರಭಾಕರ ಗುತ್ಯೋಡಿ), ಶಂಕರ ವಿಠಲ ಎನ್. (ವಿಠಲ್ ಭಟ್) ಶ್ರೀನಿವಾಸ ಗೌಡ, ದಿನೇಶ್ ನಾಯ್ಕ, ರುಕ್ಮಯ ನಾಯ್ಕ, ಚಂದನ್, ಸುಂದರ, ಅಶ್ವತ್ ಜಾಲ್ನಡೆ, ಅಶೋಕ ಪಿ., ಅಬ್ಬಾಸ್ ಬಟ್ಲಡ್ಕ, ಉದಯ ಬಿ. ಕೆ., ನಳಿನಾಕ್ಷಿ, ಶಾರದಾ ಆರ್.ರೈ, ಶೀಲಾವತಿ, ಸುಮತಿ ಶೆಟ್ಟಿ ಪದ್ಮುಂಜ ಕಣದಲ್ಲಿರುವ ಪ್ರಮುಖರು.

Related posts

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!