25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25 ಮಂದಿ ಕಣದಲ್ಲಿದ್ದಾರೆ.

ಅಣ್ಣಿ ಸಾಲಿಯಾನ್, ಉದಯ ಭಟ್ ಕೆ., ಚಂದ್ರಕಾಂತ ಎಂ. ಮಲೆಂಗಲ್ಲು, ಡೀಕಯ್ಯ ಗೌಡ, ನಾರಾಯಣ ಗೌಡ, ಪ್ರಸಾದ್ ಎ., ಮುತ್ತಪ್ಪ ಗೌಡ ಹೆಚ್., ರಕ್ಷಿತ್ ಪಿ. ಪಣೆಕ್ಕರ, ರಮಾನಂದ ಎಂ., ರಾಮಣ್ಣ ಆಚಾರ್ಯ, ರುಕ್ಕಯ ಗೌಡ (ಪ್ರಭಾಕರ ಗುತ್ಯೋಡಿ), ಶಂಕರ ವಿಠಲ ಎನ್. (ವಿಠಲ್ ಭಟ್) ಶ್ರೀನಿವಾಸ ಗೌಡ, ದಿನೇಶ್ ನಾಯ್ಕ, ರುಕ್ಮಯ ನಾಯ್ಕ, ಚಂದನ್, ಸುಂದರ, ಅಶ್ವತ್ ಜಾಲ್ನಡೆ, ಅಶೋಕ ಪಿ., ಅಬ್ಬಾಸ್ ಬಟ್ಲಡ್ಕ, ಉದಯ ಬಿ. ಕೆ., ನಳಿನಾಕ್ಷಿ, ಶಾರದಾ ಆರ್.ರೈ, ಶೀಲಾವತಿ, ಸುಮತಿ ಶೆಟ್ಟಿ ಪದ್ಮುಂಜ ಕಣದಲ್ಲಿರುವ ಪ್ರಮುಖರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!