September 6, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25 ಮಂದಿ ಕಣದಲ್ಲಿದ್ದಾರೆ.

ಅಣ್ಣಿ ಸಾಲಿಯಾನ್, ಉದಯ ಭಟ್ ಕೆ., ಚಂದ್ರಕಾಂತ ಎಂ. ಮಲೆಂಗಲ್ಲು, ಡೀಕಯ್ಯ ಗೌಡ, ನಾರಾಯಣ ಗೌಡ, ಪ್ರಸಾದ್ ಎ., ಮುತ್ತಪ್ಪ ಗೌಡ ಹೆಚ್., ರಕ್ಷಿತ್ ಪಿ. ಪಣೆಕ್ಕರ, ರಮಾನಂದ ಎಂ., ರಾಮಣ್ಣ ಆಚಾರ್ಯ, ರುಕ್ಕಯ ಗೌಡ (ಪ್ರಭಾಕರ ಗುತ್ಯೋಡಿ), ಶಂಕರ ವಿಠಲ ಎನ್. (ವಿಠಲ್ ಭಟ್) ಶ್ರೀನಿವಾಸ ಗೌಡ, ದಿನೇಶ್ ನಾಯ್ಕ, ರುಕ್ಮಯ ನಾಯ್ಕ, ಚಂದನ್, ಸುಂದರ, ಅಶ್ವತ್ ಜಾಲ್ನಡೆ, ಅಶೋಕ ಪಿ., ಅಬ್ಬಾಸ್ ಬಟ್ಲಡ್ಕ, ಉದಯ ಬಿ. ಕೆ., ನಳಿನಾಕ್ಷಿ, ಶಾರದಾ ಆರ್.ರೈ, ಶೀಲಾವತಿ, ಸುಮತಿ ಶೆಟ್ಟಿ ಪದ್ಮುಂಜ ಕಣದಲ್ಲಿರುವ ಪ್ರಮುಖರು.

Related posts

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಹೆಚ್ ಆರ್ ಸ್ಪೆಕ್ಟ್ರಮ್, ಬೆಂಗಳೂರಿನ ಸಹಯೋಗದಲ್ಲಿ “ಹೆಚ್ ಆರ್ ಮಾಸ್ಟರ್ ಮೈಂಡ್” ಕಾರ್ಯಾಗಾರ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಯಕ್ಷಭಾರತಿಯಿಂದ ಸಂಸ್ಕಾರ ಶಿಕ್ಷಣ ಶಿಬಿರ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya
error: Content is protected !!