July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

ಬೆಳ್ತಂಗಡಿ: ಅಯ್ಯಪ್ಪ ವೃತದಾರಿಗಳ ಸುಜುಕಿ ಎರ್ಟಿಕಾ ಕಾರು ಬೆಳ್ತಂಗಡಿ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಡಿ.31ರಂದು ಮುಂಜಾನೆ ನಡೆದಿದೆ.

ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಅಯ್ಯಪ್ಪ ವೃತದಾರಿಗಳ ಕಾರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಧರ್ಮಸ್ಥಳಕ್ಕೆ ತೆರಳುತಿದ್ದ ವೇಳೆ ಬೆಳ್ತಂಗಡಿಯ ಮೂರು ಮಾರ್ಗದ ಹತ್ತಿರದ ಮಾದರಿ ಶಾಲೆಯ ಎದುರಿನ ಹೆದ್ದಾರಿ ಬದಿಯ ಮನೆಯ ಆವರಣ ಗೋಡೆಗೆ ಮುಂಜಾನೆ 4.30 ರ ವೇಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು ಆವರಣ ಗೋಡೆಗೆ ಹಾನಿಯಾಗಿದೆ.

ಅದೃಷ್ಟವಶಾತ್‌ ಕಾರಿನಲ್ಲಿದ್ದ ಅಯ್ಯಪ್ಪ ಮಾಲಾಧಾರಿಗಳಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ.

Related posts

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya
error: Content is protected !!