April 11, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಮುಂಡೂರಿನ ಯುವಕ ಮೃತಪಟ್ಟ ಘಟನೆ ಡಿ.31ರಂದು ಸಂಜೆ ನಡೆದಿದೆ.

ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್‌ ಕುಮಾ‌ರ್ (22ವ ) ಮೃತಪಟ್ಟ ವಿದ್ಯಾರ್ಥಿ.

ಪ್ರವೀತ್ ವಿದ್ಯಾಭ್ಯಾಸದ ಜೊತೆಗೆ ಯಕ್ಷಗಾನ ಕಲಾವಿದನಾಗಿದ್ದು ಹಲವು ವರ್ಷಗಳಿಂದ ಸಸಿಹಿತ್ಲು ಮೇಳದಲ್ಲಿ ವೇಷವನ್ನು ಮಾಡುತ್ತಿದ್ದರು. ಕಾಲೇಜು ಮುಗಿಸಿ ಮೇಳಕ್ಕೆ ಹೋಗುವ ಸಂದರ್ಭದಲ್ಲಿ ಅರ್ಕುಳ ಸಮೀಪ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದು ಈ ವೇಳೆ ಐಸ್ ಕ್ರೀಮ್ ಸಾಗಿಸುತ್ತಿದ್ದ ವಾಹನ ಯುವಕನ ಮೇಲೆ ಹರಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya
error: Content is protected !!