July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ದ.ಕನ್ನಡ ಜಿಲ್ಲಾ ಸೆನ್ ಪೊಲೀಸ್ ಸ್ಟೇಷನ್ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಇಲ್ಲಿನ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಬಗ್ಗೆ ಮಾಹಿತಿ ಕಾರ್ಯಕ್ರಮವು ಡಿ.30 ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ದ.ಕನ್ನಡ ಜಿಲ್ಲಾ ಸೆನ್ ಪೊಲೀಸ್ ಸ್ಟೇಷನ್ ನ ಡಿ ವೈ ಎಸ್ ಪಿ ಮಂಜುನಾಥ್ ಬಿ ಜಿ ಹಾಗೂ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ ರವರು ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರು ಮಾತ್ರವಲ್ಲದೇ ವಿದ್ಯಾವಂತರು ಕೂಡ ಬರಲಿಯಾಗುತ್ತಿರುವ ಸೈಬರ್ ಅಪರಾಧ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು.

ರೋಟರಿ ಕ್ಲಬ್ ಬೆಳ್ತಂಗಡಿಯ ಕಾರ್ಯದರ್ಶಿ ಸಂದೇಶ್ ರಾವ್, ಮುಂಡಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಲತಾ, ವಿವೇಕಾನಂದ ಶಿಕ್ಷಣ ಸಂಸ್ಥೆಯ ಹಿರಿಯ ಉಪನ್ಯಾಸಕಿ ಶ್ರೀಮತಿ ಗೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ ಉಪಸ್ಥಿತರಿದ್ದರು.

ವಿವೇಕಾನಂದ ಶಿಕ್ಷಣ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ನಮಿತಾ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya
error: Content is protected !!