25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಸಮಸ್ಯೆ

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬ‌ರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ದೊಡ್ಡ ಮಟ್ಟದಲ್ಲಿ ಶೇ‌ರ್ ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು ಮತ್ತು ಎಪಿಕೆ ಫೈಲ್‌ಗಳನ್ನು ವಾಟ್ಸಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡರೆ ಅದನ್ನು ತಕ್ಷಣ ಡಿಲೀಟ್ ಮಾಡಬೇಕು. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಯಾರಿಗೂ ಶೇರ್ ಮಾಡಬಾರದು.

ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದರೆ ಕೂಡಲೇ 1930ಕ್ಕೆ ಕರೆ ಮಾಡಿ ಅಥವಾ www.cybercrime.gov.in ವೆಬ್‌ಸೈಟ್‌ನಲ್ಲಿ ದೂರು ದಾಖಲಿಸುವಂತೆ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Related posts

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya
error: Content is protected !!