May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಉಜಿರೆ ಗ್ರಾಮ ವ್ಯಾಪ್ತಿಯ ಟಿ.ಬಿ ಕ್ರಾಸ್ ನಿಂದ ಕುತ್ರೊಟ್ಟು ವರೆಗೆ ಸಂಪರ್ಕಿಸುವ ರಸ್ತೆಯ ಚರಂಡಿ ವ್ಯವಸ್ಥೆ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಆಗ್ರಹಿಸಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಬಕ್ಕಪ್ಪ ಎಚ್ (ಬಿ. ಇ) ಅವರಿಗೆ ಜ.1 ರಂದು ಮನವಿ ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಅಧ್ಯಕ್ಷ ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷ ಮೊಹಮ್ಮದ್ ಅಲಿ, ಗ್ರಾಮ ಪಂಚಾಯತ್ ಸದಸ್ಯರಾದ ಸಲೀಂ ಕುಂಟಿನಿ, ಎಸ್.ಡಿ.ಟಿ.ಯು ಆಟೋ ಯೂನಿಯನ್ ಹಳೆಪೇಟೆ ಅಧ್ಯಕ್ಷ ಶರೀಫ್ ಎಸ್.ಎಂ, ಸಾಲಿ ಅತ್ತಾಜೆ, ಅಝೀಝ್ ಕುಂಟಿನಿ, ಇಕ್ಬಾಲ್ ಕುಂಟಿನಿ, ಮೊಹಮ್ಮದ್ ಮುಗುಳಿ, ಖಾದರ್ ನಾಡ್ಜೆ, ಸಾದಿಕ್ ಅತ್ತಾಜೆ , ಅಫ್ರಾನ್ ಕುಂಟಿನಿ, ಫಾಝಿಲ್ ಕುಂಟಿನಿ ಉಪಸ್ಥಿತರಿದ್ದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬಕ್ಕಪ್ಪ ಎಚ್ ಅವರು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.

Related posts

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya
error: Content is protected !!