26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಉಜಿರೆ ಗ್ರಾಮ ವ್ಯಾಪ್ತಿಯ ಟಿ.ಬಿ ಕ್ರಾಸ್ ನಿಂದ ಕುತ್ರೊಟ್ಟು ವರೆಗೆ ಸಂಪರ್ಕಿಸುವ ರಸ್ತೆಯ ಚರಂಡಿ ವ್ಯವಸ್ಥೆ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಆಗ್ರಹಿಸಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಬಕ್ಕಪ್ಪ ಎಚ್ (ಬಿ. ಇ) ಅವರಿಗೆ ಜ.1 ರಂದು ಮನವಿ ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಅಧ್ಯಕ್ಷ ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷ ಮೊಹಮ್ಮದ್ ಅಲಿ, ಗ್ರಾಮ ಪಂಚಾಯತ್ ಸದಸ್ಯರಾದ ಸಲೀಂ ಕುಂಟಿನಿ, ಎಸ್.ಡಿ.ಟಿ.ಯು ಆಟೋ ಯೂನಿಯನ್ ಹಳೆಪೇಟೆ ಅಧ್ಯಕ್ಷ ಶರೀಫ್ ಎಸ್.ಎಂ, ಸಾಲಿ ಅತ್ತಾಜೆ, ಅಝೀಝ್ ಕುಂಟಿನಿ, ಇಕ್ಬಾಲ್ ಕುಂಟಿನಿ, ಮೊಹಮ್ಮದ್ ಮುಗುಳಿ, ಖಾದರ್ ನಾಡ್ಜೆ, ಸಾದಿಕ್ ಅತ್ತಾಜೆ , ಅಫ್ರಾನ್ ಕುಂಟಿನಿ, ಫಾಝಿಲ್ ಕುಂಟಿನಿ ಉಪಸ್ಥಿತರಿದ್ದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬಕ್ಕಪ್ಪ ಎಚ್ ಅವರು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.

Related posts

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya
error: Content is protected !!