28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಉಜಿರೆ ಗ್ರಾಮ ವ್ಯಾಪ್ತಿಯ ಟಿ.ಬಿ ಕ್ರಾಸ್ ನಿಂದ ಕುತ್ರೊಟ್ಟು ವರೆಗೆ ಸಂಪರ್ಕಿಸುವ ರಸ್ತೆಯ ಚರಂಡಿ ವ್ಯವಸ್ಥೆ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಆಗ್ರಹಿಸಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಬಕ್ಕಪ್ಪ ಎಚ್ (ಬಿ. ಇ) ಅವರಿಗೆ ಜ.1 ರಂದು ಮನವಿ ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಅಧ್ಯಕ್ಷ ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷ ಮೊಹಮ್ಮದ್ ಅಲಿ, ಗ್ರಾಮ ಪಂಚಾಯತ್ ಸದಸ್ಯರಾದ ಸಲೀಂ ಕುಂಟಿನಿ, ಎಸ್.ಡಿ.ಟಿ.ಯು ಆಟೋ ಯೂನಿಯನ್ ಹಳೆಪೇಟೆ ಅಧ್ಯಕ್ಷ ಶರೀಫ್ ಎಸ್.ಎಂ, ಸಾಲಿ ಅತ್ತಾಜೆ, ಅಝೀಝ್ ಕುಂಟಿನಿ, ಇಕ್ಬಾಲ್ ಕುಂಟಿನಿ, ಮೊಹಮ್ಮದ್ ಮುಗುಳಿ, ಖಾದರ್ ನಾಡ್ಜೆ, ಸಾದಿಕ್ ಅತ್ತಾಜೆ , ಅಫ್ರಾನ್ ಕುಂಟಿನಿ, ಫಾಝಿಲ್ ಕುಂಟಿನಿ ಉಪಸ್ಥಿತರಿದ್ದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬಕ್ಕಪ್ಪ ಎಚ್ ಅವರು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.

Related posts

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya
error: Content is protected !!