28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ ಶಾಲಾ ವಾರ್ಷಿಕೋತ್ಸವವು ಇತ್ತೀಚೆಗೆ ನಡೆಯಿತು.

ರುಡ್ ಸೆಟ್ ನಿರ್ದೇಶಕ ಹಳೆ ವಿದ್ಯಾರ್ಥಿ ಅಜಯ್ ಧ್ವಜರೋಹಣ ಮೂಲಕ ಕಾರ್ಯಕ್ರಮವನ್ನು ಆರಂಭಿಸಿ ಮಕ್ಕಳಿಗೆ ತಾನು ಕಲಿತಾ ದಿನದ ಬಗ್ಗೆ ನೆನಪಿಸಿದರು. ಎಸ್ ಡಿ ಎಮ್ ಸಿ ಅಧ್ಯಕ್ಷ ಚರಣ್ ಕುಮಾರ್ ಸ್ವಾಗತಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಪಾಲಿಕೆ ಸದಸ್ಯ ಶರತ್ ಕುಮಾರ್ ನೆರವೇರಿಸಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಬೆಳಗಿಸಿ, ಮಕ್ಕಳಿಗೆ ಹಿತನುಡಿದರು.

ಸಭೆಯಲ್ಲಿ ಹಿರಿಯ ವಕೀಲರು, ಹಳೆ ವಿದ್ಯಾರ್ಥಿ ಧನಂಜಯ್ ರಾವ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್. ಬದುಕು ಕಟ್ಟೋಣ ಬನ್ನಿ ತಂ‍ಡದ ಸಂಚಾಲಕ ಮೋಹನ್ ಕುಮಾರ್ , ಬೆಳ್ತಂಗಡಿ ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಸುರೇಂದ್ರ, ಹಿರಿಯ ವಿದ್ಯಾರ್ಥಿ ಸಂಪತ್ ಕುಮಾರ್, ಹಳೆ ವಿದ್ಯಾರ್ಥಿ ಅಕೀಮ್ , ಬೆಳ್ತಂಗಡಿ ಶಿಕ್ಷಣಾಧಿಕಾರಿ ತಾರಕೇಸರಿ ಮತ್ತು ಪ್ರಭಾಕರ್ ಭಟ್ ಇದ್ಯಾ, ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಚರಣ್ ಕುಮಾರ್, ಎಸ್ ಡಿ ಎಮ್ ಸಿ ಅಧ್ಯಕ್ಷ ಸೂರ್ಯನಾರಾಯಣ, ಮುಖ್ಯೋಪಾಧ್ಯಾಯರು, ಮಕ್ಕಳು ಪೋಷಕರು, ಹಳೆ ವಿದ್ಯಾರ್ಥಿಗಳು ಪಾಲ್ಗೊಂಡರು.

ಮಧ್ಯಾಹ್ನದ ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿತು.

Related posts

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಕೆಮ್ಮಿನ ಸಿರಪ್‌ ಗೆ ವೈದ್ಯರ ಚೀಟಿ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya
error: Content is protected !!