May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ ಶಾಲಾ ವಾರ್ಷಿಕೋತ್ಸವವು ಇತ್ತೀಚೆಗೆ ನಡೆಯಿತು.

ರುಡ್ ಸೆಟ್ ನಿರ್ದೇಶಕ ಹಳೆ ವಿದ್ಯಾರ್ಥಿ ಅಜಯ್ ಧ್ವಜರೋಹಣ ಮೂಲಕ ಕಾರ್ಯಕ್ರಮವನ್ನು ಆರಂಭಿಸಿ ಮಕ್ಕಳಿಗೆ ತಾನು ಕಲಿತಾ ದಿನದ ಬಗ್ಗೆ ನೆನಪಿಸಿದರು. ಎಸ್ ಡಿ ಎಮ್ ಸಿ ಅಧ್ಯಕ್ಷ ಚರಣ್ ಕುಮಾರ್ ಸ್ವಾಗತಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಪಾಲಿಕೆ ಸದಸ್ಯ ಶರತ್ ಕುಮಾರ್ ನೆರವೇರಿಸಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಬೆಳಗಿಸಿ, ಮಕ್ಕಳಿಗೆ ಹಿತನುಡಿದರು.

ಸಭೆಯಲ್ಲಿ ಹಿರಿಯ ವಕೀಲರು, ಹಳೆ ವಿದ್ಯಾರ್ಥಿ ಧನಂಜಯ್ ರಾವ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್. ಬದುಕು ಕಟ್ಟೋಣ ಬನ್ನಿ ತಂ‍ಡದ ಸಂಚಾಲಕ ಮೋಹನ್ ಕುಮಾರ್ , ಬೆಳ್ತಂಗಡಿ ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಸುರೇಂದ್ರ, ಹಿರಿಯ ವಿದ್ಯಾರ್ಥಿ ಸಂಪತ್ ಕುಮಾರ್, ಹಳೆ ವಿದ್ಯಾರ್ಥಿ ಅಕೀಮ್ , ಬೆಳ್ತಂಗಡಿ ಶಿಕ್ಷಣಾಧಿಕಾರಿ ತಾರಕೇಸರಿ ಮತ್ತು ಪ್ರಭಾಕರ್ ಭಟ್ ಇದ್ಯಾ, ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಚರಣ್ ಕುಮಾರ್, ಎಸ್ ಡಿ ಎಮ್ ಸಿ ಅಧ್ಯಕ್ಷ ಸೂರ್ಯನಾರಾಯಣ, ಮುಖ್ಯೋಪಾಧ್ಯಾಯರು, ಮಕ್ಕಳು ಪೋಷಕರು, ಹಳೆ ವಿದ್ಯಾರ್ಥಿಗಳು ಪಾಲ್ಗೊಂಡರು.

ಮಧ್ಯಾಹ್ನದ ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿತು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya
error: Content is protected !!