24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನೂತನ ಅಂಗನವಾಡಿ ಕೇಂದ್ರಕ್ಕೆ ಹೊಸ ವರ್ಷದ ಶುಭ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪಟ್ಟಣ ಪಂಚಾಯತ್ ಸದಸ್ಯ ಮತ್ತು ತಾಲೂಕು ಕೆ ಡಿ ಪಿ ಸದಸ್ಯರಾದ ಜಗದೀಶ್ ಡಿ ಹಸ್ತಾಂತರ ಮಾಡಿದರು.

ಈ ವೇಳೆ ಪುಟಾಣಿ ಮಕ್ಕಳಿಗೆ ಸಿಹಿ ತಿಂಡಿಗಳನ್ನು ನೀಡಿ ಹೊಸ ವರ್ಷದ ಶುಭಾಶಯಗಳು ತಿಳಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ದಿವ್ಯಶೇಖರ್ ಮತ್ತು ಸಹಾಯಕಿ ರೋಹಿಣಿ ಹಾಗೂ ಹಿರಿಯ ನಾಗರಿಕರಾದ ಸಿ ಎಮ್ ಮ್ಯಾಥ್ಯೂ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya
error: Content is protected !!