May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡವು ಇತ್ತೀಚಿಗೆ ಮೈಸೂರಿನ ಎನ್.ಐ.ಇ ಕಾಲೇಜಿನಲ್ಲಿ ನಡೆದ ವೈದ್ಯುತೆಕ್ ವಿ.ಎಲ್.ಎಸ್.ಐ ಕೋಡಿಂಗ್ ಎಂಬ ವಿಷಯದ ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ದೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿರುತ್ತದೆ.

ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್‌ವಿಭಾಗದ ಚೇತನ್, ಅನಿರುದ್ದ ಕುಲಕರ್ಣಿ, ಭರಣ್, ಫಲ್ಘುಣ ಮತ್ತು ಸೃಜನ್ ತಂಡದ ಸದಸ್ಯರಾಗಿದ್ದರು. ವಿದ್ಯಾರ್ಥಿಗಳ ಈ ಸಾಧನೆಯನ್ನು ಅಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್‌ಮತ್ತು ಡಾ. ಸತೀಶ್ಚಂದ್ರ , ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದರು.

Related posts

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ ಪಂದ್ಯ: ಪಂದ್ಯಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಶಶಿ ಕ್ಯಾಟರಿಂಗ್ ಸರ್ವಿಸಸ್ ಫುಡ್ ಪಾರ್ಟ್ನರ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಸಮಾಜ ಸೇವಕ ಯಶೋಧರ ಶೆಟ್ಟಿ ಬಳಂಜರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

Suddi Udaya

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya
error: Content is protected !!