28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡವು ಇತ್ತೀಚಿಗೆ ಮೈಸೂರಿನ ಎನ್.ಐ.ಇ ಕಾಲೇಜಿನಲ್ಲಿ ನಡೆದ ವೈದ್ಯುತೆಕ್ ವಿ.ಎಲ್.ಎಸ್.ಐ ಕೋಡಿಂಗ್ ಎಂಬ ವಿಷಯದ ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ದೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿರುತ್ತದೆ.

ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್‌ವಿಭಾಗದ ಚೇತನ್, ಅನಿರುದ್ದ ಕುಲಕರ್ಣಿ, ಭರಣ್, ಫಲ್ಘುಣ ಮತ್ತು ಸೃಜನ್ ತಂಡದ ಸದಸ್ಯರಾಗಿದ್ದರು. ವಿದ್ಯಾರ್ಥಿಗಳ ಈ ಸಾಧನೆಯನ್ನು ಅಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್‌ಮತ್ತು ಡಾ. ಸತೀಶ್ಚಂದ್ರ , ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದರು.

Related posts

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ವೇಣೂರು ಎಕ್ಸೆಲ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ-ಕ್ರೀಡೆ ದೈಹಿಕ–ಮಾನಸಿಕ ಕ್ಷಮತೆ ಹೆಚ್ಚಿಸುತ್ತದೆ: ಸುಮಂತ್ ಕುಮಾರ್ ಜೈನ್

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya
error: Content is protected !!