ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರು ಸಮಾಜದ ಭಕ್ತಿ ಮತ್ತು ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಇತ್ತೀಚೆಗೆ ಭೇಟಿ ನೀಡಿ ವಿಶೇಷ ಸೇವೆ ಸಲ್ಲಿಸಿದರು.
ಬಳಿಕ ಅವರು ಕೇರಳದ ಪ್ರಖ್ಯಾತ ಧಾರ್ಮಿಕ ಕ್ಷೇತ್ರ ಪರಶಿನ ಕಡವುಗೆ ತೆರಳಿದರು.
ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರು ಸಮಾಜದ ಭಕ್ತಿ ಮತ್ತು ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಇತ್ತೀಚೆಗೆ ಭೇಟಿ ನೀಡಿ ವಿಶೇಷ ಸೇವೆ ಸಲ್ಲಿಸಿದರು.
ಬಳಿಕ ಅವರು ಕೇರಳದ ಪ್ರಖ್ಯಾತ ಧಾರ್ಮಿಕ ಕ್ಷೇತ್ರ ಪರಶಿನ ಕಡವುಗೆ ತೆರಳಿದರು.