24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನೂತನ ಅಂಗನವಾಡಿ ಕೇಂದ್ರಕ್ಕೆ ಹೊಸ ವರ್ಷದ ಶುಭ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪಟ್ಟಣ ಪಂಚಾಯತ್ ಸದಸ್ಯ ಮತ್ತು ತಾಲೂಕು ಕೆ ಡಿ ಪಿ ಸದಸ್ಯರಾದ ಜಗದೀಶ್ ಡಿ ಹಸ್ತಾಂತರ ಮಾಡಿದರು.

ಈ ವೇಳೆ ಪುಟಾಣಿ ಮಕ್ಕಳಿಗೆ ಸಿಹಿ ತಿಂಡಿಗಳನ್ನು ನೀಡಿ ಹೊಸ ವರ್ಷದ ಶುಭಾಶಯಗಳು ತಿಳಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ದಿವ್ಯಶೇಖರ್ ಮತ್ತು ಸಹಾಯಕಿ ರೋಹಿಣಿ ಹಾಗೂ ಹಿರಿಯ ನಾಗರಿಕರಾದ ಸಿ ಎಮ್ ಮ್ಯಾಥ್ಯೂ ಉಪಸ್ಥಿತರಿದ್ದರು.

Related posts

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya
error: Content is protected !!