24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಾಗೂ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್‌ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಜ.02 ರಂದು ಬೆಳಿಗ್ಗೆ ಗಂಟೆ 9:30ರಿಂದ ಸಂಜೆ ಗಂಟೆ 5:30ರ ತನಕ ಹಾಗೂ ಬೆಳ್ತಂಗಡಿ ಪೇಟೆ, ಸಂತೆಕಟ್ಟೆ, ಕೊಲ್ಲಿ, ಬಂಗಾಡಿ, ಕೊಯ್ಯರು, ಲಾಯಿಲ, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ, ನಿಡ್ಡೆ, ಅರಸಿನಮಕ್ಕಿ ಹಾಗೂ ಶಿಬಾಜೆ ಪರಿಸರದಲ್ಲಿ ಬೆಳಿಗ್ಗೆ ಗಂಟೆ:9:00ರಿಂದ ಮಧ್ಯಾಹ್ನ ಗಂಟೆ:1:00ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya
error: Content is protected !!