26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಉಜಿರೆ ಗ್ರಾಮ ವ್ಯಾಪ್ತಿಯ ಟಿ.ಬಿ ಕ್ರಾಸ್ ನಿಂದ ಕುತ್ರೊಟ್ಟು ವರೆಗೆ ಸಂಪರ್ಕಿಸುವ ರಸ್ತೆಯ ಚರಂಡಿ ವ್ಯವಸ್ಥೆ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಆಗ್ರಹಿಸಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಬಕ್ಕಪ್ಪ ಎಚ್ (ಬಿ. ಇ) ಅವರಿಗೆ ಜ.1 ರಂದು ಮನವಿ ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಅಧ್ಯಕ್ಷ ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷ ಮೊಹಮ್ಮದ್ ಅಲಿ, ಗ್ರಾಮ ಪಂಚಾಯತ್ ಸದಸ್ಯರಾದ ಸಲೀಂ ಕುಂಟಿನಿ, ಎಸ್.ಡಿ.ಟಿ.ಯು ಆಟೋ ಯೂನಿಯನ್ ಹಳೆಪೇಟೆ ಅಧ್ಯಕ್ಷ ಶರೀಫ್ ಎಸ್.ಎಂ, ಸಾಲಿ ಅತ್ತಾಜೆ, ಅಝೀಝ್ ಕುಂಟಿನಿ, ಇಕ್ಬಾಲ್ ಕುಂಟಿನಿ, ಮೊಹಮ್ಮದ್ ಮುಗುಳಿ, ಖಾದರ್ ನಾಡ್ಜೆ, ಸಾದಿಕ್ ಅತ್ತಾಜೆ , ಅಫ್ರಾನ್ ಕುಂಟಿನಿ, ಫಾಝಿಲ್ ಕುಂಟಿನಿ ಉಪಸ್ಥಿತರಿದ್ದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬಕ್ಕಪ್ಪ ಎಚ್ ಅವರು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.

Related posts

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya
error: Content is protected !!