May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡವು ಇತ್ತೀಚಿಗೆ ಮೈಸೂರಿನ ಎನ್.ಐ.ಇ ಕಾಲೇಜಿನಲ್ಲಿ ನಡೆದ ವೈದ್ಯುತೆಕ್ ವಿ.ಎಲ್.ಎಸ್.ಐ ಕೋಡಿಂಗ್ ಎಂಬ ವಿಷಯದ ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ದೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿರುತ್ತದೆ.

ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್‌ವಿಭಾಗದ ಚೇತನ್, ಅನಿರುದ್ದ ಕುಲಕರ್ಣಿ, ಭರಣ್, ಫಲ್ಘುಣ ಮತ್ತು ಸೃಜನ್ ತಂಡದ ಸದಸ್ಯರಾಗಿದ್ದರು. ವಿದ್ಯಾರ್ಥಿಗಳ ಈ ಸಾಧನೆಯನ್ನು ಅಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್‌ಮತ್ತು ಡಾ. ಸತೀಶ್ಚಂದ್ರ , ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!