ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಇವರ ಗ್ರಾಮ ಸಮಿತಿ ವತಿಯಿಂದ 170ನೇ ಗುರು ಪೂಜೆಯ ಪ್ರಯುಕ್ತ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ ಜ.೨೫ರಂದು ಕುವೆಟ್ಟು ಬಯಲು ಗದ್ದೆಯಲ್ಲಿ ಮುಂಡೂರು ಗೋಪಾಲಕೃಷ್ಣ ಭಟ್ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗ್ರಾಮ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಜ.1ರಂದು ಜರಗಿತು.

ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಸತೀಶ್ ಬಂಗೇರ ಕುವೆಟ್ಟು ಪ್ರಧಾನ ಕಾರ್ಯದರ್ಶಿ ಆನಂದ್ ಕೋಟ್ಯಾನ್ ರತ್ನಗಿರಿ ಪಣೆಜಾಲು. ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯದಕಲ. ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ. ಜಯಂತಿ ಜಾಲಿಯಡ್ಡ. ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನುಪ್ ಬಂಗೇರ. ಕೋಶಾಧಿಕಾರಿ ಹರೀಶ್ ಅನಿಲ. ಗ್ರಾಮ ಸಮಿತಿಯ ಮುಂದಿನ ಸಾಲಿನ ನಿಯೋಜಿತ ಅಧ್ಯಕ್ಷ ನಾಗೇಶ್ ಆದೇಲು. ಲಲಿತ ಕೇದಳಿಕೆ. ಸದಸ್ಯರಾದ ಉಮೇಶ್ ಮದ್ದಡ್ಕ. ಶೋಭ ವರಕಬೆ. ಪ್ರೇಮ ಎಂ ಬಂಗೇರ. ಕುಮಾರಿ ಮಾನ್ವಿ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಗುರುವಾಯನಕೆರೆ: ರಸ್ತೆ ಮಧ್ಯೆ ಕೆಟ್ಟು ನಿಂತ ಸಾರಿಗೆ ಬಸ್-ಟ್ರಾಫಿಕ್ ಜಾಮ್

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya
error: Content is protected !!