26.2 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

ಉಪ್ಪಿನಂಗಡಿ: ಕೆಲವು ದಿನಗಳಿಂದ ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಯೊಂದು ಬೀಬಿ ಮಜಲು ಕಾಡಿನಲ್ಲಿ ಮತ್ತೆ ಪ್ರತ್ಯಕ್ಷವಾಗಿದೆ.

ಬಟ್ಲಡ್ಕ ಪರಿಸರದಲ್ಲಿ ಹಲವು ತೋಟಗಳಿಗೆ ನುಗ್ಗಿ ಬಾಳೆ ಕೃಷಿಯನ್ನು ಹಾನಿಗೆಡವಿದೆ.

ಈ ಮಧ್ಯೆ ಕಾಡಾನೆಯನ್ನು ಕಾಡಿನ ಪರಿಧಿಯಲ್ಲೇ ಸಂಚರಿಸುವಂತೆ ಮಾಡುವ ನಿಟ್ಟಿನಲ್ಲಿ ಅರಣ್ಯ ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿಗಳು ಆನೆಯ ಮೇಲೆ ಕಣ್ಗಾವಲು ಇರಿಸಿದ್ದಾರೆ.
 

Related posts

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya
error: Content is protected !!