September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

ಉಪ್ಪಿನಂಗಡಿ: ಕೆಲವು ದಿನಗಳಿಂದ ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಯೊಂದು ಬೀಬಿ ಮಜಲು ಕಾಡಿನಲ್ಲಿ ಮತ್ತೆ ಪ್ರತ್ಯಕ್ಷವಾಗಿದೆ.

ಬಟ್ಲಡ್ಕ ಪರಿಸರದಲ್ಲಿ ಹಲವು ತೋಟಗಳಿಗೆ ನುಗ್ಗಿ ಬಾಳೆ ಕೃಷಿಯನ್ನು ಹಾನಿಗೆಡವಿದೆ.

ಈ ಮಧ್ಯೆ ಕಾಡಾನೆಯನ್ನು ಕಾಡಿನ ಪರಿಧಿಯಲ್ಲೇ ಸಂಚರಿಸುವಂತೆ ಮಾಡುವ ನಿಟ್ಟಿನಲ್ಲಿ ಅರಣ್ಯ ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿಗಳು ಆನೆಯ ಮೇಲೆ ಕಣ್ಗಾವಲು ಇರಿಸಿದ್ದಾರೆ.
 

Related posts

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!