30.6 C
ಪುತ್ತೂರು, ಬೆಳ್ತಂಗಡಿ
April 17, 2025
ಚಿತ್ರ ವರದಿನಿಧನ

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ
ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ (40 ವ)ಹೃದಯಾಘಾತದಿಂದ ಇಂದು ನಿಧನರಾದರು.

ಕಳೆದ 22 ವರ್ಷಗಳಿಂದ ಯೋಜನೆಯಲ್ಲಿ ಒರ್ವ ದಕ್ಷ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು.

ಮೃತರು ಸುಳ್ಯದವರಾಗಿದ್ದು, ಯೋಜನೆಯಲ್ಲಿ ಬೆಳ್ತಂಗಡಿಯ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದರು.

Related posts

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!