23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಇವರ ಗ್ರಾಮ ಸಮಿತಿ ವತಿಯಿಂದ 170ನೇ ಗುರು ಪೂಜೆಯ ಪ್ರಯುಕ್ತ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ ಜ.೨೫ರಂದು ಕುವೆಟ್ಟು ಬಯಲು ಗದ್ದೆಯಲ್ಲಿ ಮುಂಡೂರು ಗೋಪಾಲಕೃಷ್ಣ ಭಟ್ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗ್ರಾಮ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಜ.1ರಂದು ಜರಗಿತು.

ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಸತೀಶ್ ಬಂಗೇರ ಕುವೆಟ್ಟು ಪ್ರಧಾನ ಕಾರ್ಯದರ್ಶಿ ಆನಂದ್ ಕೋಟ್ಯಾನ್ ರತ್ನಗಿರಿ ಪಣೆಜಾಲು. ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯದಕಲ. ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ. ಜಯಂತಿ ಜಾಲಿಯಡ್ಡ. ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನುಪ್ ಬಂಗೇರ. ಕೋಶಾಧಿಕಾರಿ ಹರೀಶ್ ಅನಿಲ. ಗ್ರಾಮ ಸಮಿತಿಯ ಮುಂದಿನ ಸಾಲಿನ ನಿಯೋಜಿತ ಅಧ್ಯಕ್ಷ ನಾಗೇಶ್ ಆದೇಲು. ಲಲಿತ ಕೇದಳಿಕೆ. ಸದಸ್ಯರಾದ ಉಮೇಶ್ ಮದ್ದಡ್ಕ. ಶೋಭ ವರಕಬೆ. ಪ್ರೇಮ ಎಂ ಬಂಗೇರ. ಕುಮಾರಿ ಮಾನ್ವಿ ಉಪಸ್ಥಿತರಿದ್ದರು

Related posts

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!