July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ ಜ.2ರಂದು ನಡೆಯಿತು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ, ಸೀತಾರಾಮ ಶೆಟ್ಟಿ ಕೆಂಬರ್ಜೆ, ಉದ್ಯಮಿ ರೈತಬಂಧು ಆಹಾರೋಧ್ಯಮ ಮಾಲಕರಾದ ಶಿವಶಂಕರ ನಾಯಕ್, ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ, ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ, ಅರ್ಚಕ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರ ಕುಕ್ಕಪ್ಪ ಗೌಡ, ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷ ಆದಪ್ಪ ಗೌಡ, ಆಡಳಿತ ಮಂಡಳಿ ಕಾರ್ಯದರ್ಶಿ ಉಮೇಶ್ ಗೌಡ ಉಪಸ್ಥಿತರಿದ್ದರು.

ಗಿರೀಶ್ ಗೌಡ ನಡ ಸಾಹಿತ್ಯ, ಸ್ವಾತಿ ಗೌಡ ನಡ ಗಾಯನ, ನಿತಿನ್ ಕೋಟ್ಯಾನ್ ಉಜಿರೆ ಪ್ರಚಾರ ಕಲೆ ಮತ್ತು ಸಂಕಲನ, ದಿನೇಶ್ ಗೌಡ ಅಡ್ಡಾರು ಸಹಕಾರದಲ್ಲಿ ಆಡಿಯೋ ಮೂಡಿಬಂದಿರುತ್ತದೆ.

ಆಡಳಿತ ಮಂಡಳಿಯ, ಬ್ರಹ್ಮಕಲಶೋತ್ಸವ ಸಮಿತಿಯ, ಎಲ್ಲಾ ಉಪಸಮಿತಿಯ ಸಂಚಾಲಕರು, ಸಹಸಂಚಾಲಕರು, ಸರ್ವ ಸದಸ್ಯರು, ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಜೊತೆ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಬಾರ್ಯ: ಆನೆಪಲ್ಲ ನಿವಾಸಿ ಸೇಸಪ್ಪ ನಾಯ್ಕ್ ನಿಧನ

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!