23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಮೂಲಕ ಮಗುವನ್ನು ಉಚಿತವಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಮಣಿಪಾಲದಿಂದ ಹಿರಿಯಡ್ಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ,ಬೆಳ್ತಂಗಡಿ, ಉಜಿರೆ, ಚಾರ್ಮಾಡಿ,. ಮೂಡಿಗೆರೆ, ಬೆಲೂರು, ಹಾಸನ, ಚನ್ನರಾಯಪಟ್ಣ, ಬೆಳ್ಳೂರು ಕ್ರಾಸ್, ನೆಲಮಂಗಲ ಮೂಲಕ ಜಯದೇವ ಆಸ್ಪತ್ರೆಗೆ ಕರೆಯದೊಯ್ಯಲಾಗುತ್ತಿದೆ.

ಮಣಿಪಾಲದಿಂದ ಹೊರಟ ಅಂಬುಲೆನ್ಸ್‌ಗೆ ಬೆಂಗಳೂರು ಮುಟ್ಟುವವರೆಗೆ ಯಾವುದೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸಾರ್ವಜನಿಕರು, ವಾಹನ ಸಾವಾರರು ದಾರಿ ಮಾಡಿಕೊಟ್ಟರು, ಅಲ್ಲಲ್ಲಿ ಪೊಲೀಸರು ನಿಂತು ಜಿರೋ ಟ್ರಾಫಿಕ್‌ಗೆ ಸಹಕರಿಸಿದರು. ಅಂಬ್ಯುಲೆನ್ಸ್ ಬೆಳ್ತಂಗಡಿ ತಾಲೂಕಿನ ನಾರಾವಿ, ಕುತ್ಲೂರು, ಅಳದಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ,

ಸೋಮಂತಡ್ಕ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ ಮೂಲಕ ಮೂಡಿಗೆರೆಗೆ ತಲುಪುವರೆಗೆ ವಾಹನ ಸವರಾರು, ಸಾರ್ವಜನಿಕರು, ಪೊಲೀಸರು ಪೂರ್ಣ ಸಹಕಾರ ನೀಡಿದರು. ಮಣಿಪಾಲದಿಂದ ಬೆಂಗಳೂರಿಗೆ ಮಗುವಿನ ಚಿಕಿತ್ಸೆಗೆ ಕರೆದೊಯ್ಯುವ ಬಗ್ಗೆ ನಿನ್ನೆಯಿಂದಲೇ ವಾಟ್ಸಫ್‌ನಲ್ಲಿ ಮಾಹಿತಿ ಹಾಕಿ ಸಾರ್ವಜನಿಕರ ಹಾಗೂ ವಾಹನ ಚಾಲಕರ ಸಹಕಾರವನ್ನು ಕೋರಲಾಗಿತ್ತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya
error: Content is protected !!