July 23, 2026
ಚಿತ್ರ ವರದಿನಿಧನ

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ
ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ (40 ವ)ಹೃದಯಾಘಾತದಿಂದ ಇಂದು ನಿಧನರಾದರು.

ಕಳೆದ 22 ವರ್ಷಗಳಿಂದ ಯೋಜನೆಯಲ್ಲಿ ಒರ್ವ ದಕ್ಷ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು.

ಮೃತರು ಸುಳ್ಯದವರಾಗಿದ್ದು, ಯೋಜನೆಯಲ್ಲಿ ಬೆಳ್ತಂಗಡಿಯ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದರು.

Related posts

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

Suddi Udaya
error: Content is protected !!