26.7 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ: ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಜ.20ರಿಂದ 23ರ ವರೆಗೆ ಜರುಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ರವರು ಜ. 2ರಂದು ಬಿಡುಗಡೆಗೊಳಿಸಿ ಗರ್ಭಗುಡಿಯ ಕೆಲಸದ ಬಗ್ಗೆ ಹಾಗೂ ಅಭಿವೃದ್ಧಿ ಯ ಬಗ್ಗೆ ಮಾರ್ಗದರ್ಶನವನ್ನು ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರ್ ರಾವ್ ಕಾಯಡ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಚಂದ್ರಶೇಖರ ಕೆ. ನಿಡ್ಲೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೇಶವ ಗೌಡ ಮಲ್ಲಜಾಲ್, ಆಡಳಿತ ಸಮಿತಿ ಕೋಶಾಧಿಕಾರಿ ಕೇಶವ ಗೌಡ ಬರೆಮೇಲು ದರ್ಖಾಸು, ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸದಸ್ಯ ಕೊರಗಪ್ಪ ಗೌಡ ನಿಡ್ಲೆ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಬಾಲಕೃಷ್ಣ ಬರೆಮೇಲು, ಬಾಲಕೃಷ್ಣ ದೇವಾಡಿಗ ಬೇರ್ಬಳ್ಳಿ, ಆಡಳಿತ ಸಮಿತಿ ಸದಸ್ಯ ನೀಲಯ್ಯ ಗೌಡ, ರಾಮಚಂದ್ರ ಗೌಡ ಕೊಳಂಬೆ, ರಘುಚಂದ್ರ ಪೂಜಾರಿ ಚಾಕೋಟೆತ್ತಡಿ , ಬ್ರಹ್ಮಕಲಶೋತ್ಸವ ಸಮಿತಿ ಜೊತೆ ಕಾರ್ಯದರ್ಶಿ ರುಕ್ಮಯ್ಯ ಗೌಡ ಬರೆಮೇಲು, ಆಡಳಿತ ಸಮಿತಿಯ ಸದಸ್ಯ ವಸಂತ ಪೂಜಾರಿ, ದೇವಪ್ಪ ಪೂಜಾರಿ ಶಾಲೆತ್ತಡ್ಕ, ರಮ್ಯಾ ಮಲ್ಲಜಾಲ್, ಶೋಭಾ ನಾಯೆರ್ ಮಾರ್,ವಿನೋದ ಕಲ್ಲದಂಬೆ, ದಿವ್ಯ ಬದಿಮಾರು, ಉಷಾ ಕಲ್ಲಗುಡ್ಡೆ, ಹಾಗೂ ಗೀತಾ ಕಜೆತ್ತಕೋಡಿ ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya
error: Content is protected !!