July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ: ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಜ.20ರಿಂದ 23ರ ವರೆಗೆ ಜರುಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ರವರು ಜ. 2ರಂದು ಬಿಡುಗಡೆಗೊಳಿಸಿ ಗರ್ಭಗುಡಿಯ ಕೆಲಸದ ಬಗ್ಗೆ ಹಾಗೂ ಅಭಿವೃದ್ಧಿ ಯ ಬಗ್ಗೆ ಮಾರ್ಗದರ್ಶನವನ್ನು ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರ್ ರಾವ್ ಕಾಯಡ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಚಂದ್ರಶೇಖರ ಕೆ. ನಿಡ್ಲೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೇಶವ ಗೌಡ ಮಲ್ಲಜಾಲ್, ಆಡಳಿತ ಸಮಿತಿ ಕೋಶಾಧಿಕಾರಿ ಕೇಶವ ಗೌಡ ಬರೆಮೇಲು ದರ್ಖಾಸು, ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸದಸ್ಯ ಕೊರಗಪ್ಪ ಗೌಡ ನಿಡ್ಲೆ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಬಾಲಕೃಷ್ಣ ಬರೆಮೇಲು, ಬಾಲಕೃಷ್ಣ ದೇವಾಡಿಗ ಬೇರ್ಬಳ್ಳಿ, ಆಡಳಿತ ಸಮಿತಿ ಸದಸ್ಯ ನೀಲಯ್ಯ ಗೌಡ, ರಾಮಚಂದ್ರ ಗೌಡ ಕೊಳಂಬೆ, ರಘುಚಂದ್ರ ಪೂಜಾರಿ ಚಾಕೋಟೆತ್ತಡಿ , ಬ್ರಹ್ಮಕಲಶೋತ್ಸವ ಸಮಿತಿ ಜೊತೆ ಕಾರ್ಯದರ್ಶಿ ರುಕ್ಮಯ್ಯ ಗೌಡ ಬರೆಮೇಲು, ಆಡಳಿತ ಸಮಿತಿಯ ಸದಸ್ಯ ವಸಂತ ಪೂಜಾರಿ, ದೇವಪ್ಪ ಪೂಜಾರಿ ಶಾಲೆತ್ತಡ್ಕ, ರಮ್ಯಾ ಮಲ್ಲಜಾಲ್, ಶೋಭಾ ನಾಯೆರ್ ಮಾರ್,ವಿನೋದ ಕಲ್ಲದಂಬೆ, ದಿವ್ಯ ಬದಿಮಾರು, ಉಷಾ ಕಲ್ಲಗುಡ್ಡೆ, ಹಾಗೂ ಗೀತಾ ಕಜೆತ್ತಕೋಡಿ ಉಪಸ್ಥಿತರಿದ್ದರು.

Related posts

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya
error: Content is protected !!