April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಇವರ ಗ್ರಾಮ ಸಮಿತಿ ವತಿಯಿಂದ 170ನೇ ಗುರು ಪೂಜೆಯ ಪ್ರಯುಕ್ತ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ ಜ.೨೫ರಂದು ಕುವೆಟ್ಟು ಬಯಲು ಗದ್ದೆಯಲ್ಲಿ ಮುಂಡೂರು ಗೋಪಾಲಕೃಷ್ಣ ಭಟ್ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗ್ರಾಮ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಜ.1ರಂದು ಜರಗಿತು.

ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಸತೀಶ್ ಬಂಗೇರ ಕುವೆಟ್ಟು ಪ್ರಧಾನ ಕಾರ್ಯದರ್ಶಿ ಆನಂದ್ ಕೋಟ್ಯಾನ್ ರತ್ನಗಿರಿ ಪಣೆಜಾಲು. ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯದಕಲ. ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ. ಜಯಂತಿ ಜಾಲಿಯಡ್ಡ. ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನುಪ್ ಬಂಗೇರ. ಕೋಶಾಧಿಕಾರಿ ಹರೀಶ್ ಅನಿಲ. ಗ್ರಾಮ ಸಮಿತಿಯ ಮುಂದಿನ ಸಾಲಿನ ನಿಯೋಜಿತ ಅಧ್ಯಕ್ಷ ನಾಗೇಶ್ ಆದೇಲು. ಲಲಿತ ಕೇದಳಿಕೆ. ಸದಸ್ಯರಾದ ಉಮೇಶ್ ಮದ್ದಡ್ಕ. ಶೋಭ ವರಕಬೆ. ಪ್ರೇಮ ಎಂ ಬಂಗೇರ. ಕುಮಾರಿ ಮಾನ್ವಿ ಉಪಸ್ಥಿತರಿದ್ದರು

Related posts

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!