23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

ಉಪ್ಪಿನಂಗಡಿ: ಕೆಲವು ದಿನಗಳಿಂದ ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಯೊಂದು ಬೀಬಿ ಮಜಲು ಕಾಡಿನಲ್ಲಿ ಮತ್ತೆ ಪ್ರತ್ಯಕ್ಷವಾಗಿದೆ.

ಬಟ್ಲಡ್ಕ ಪರಿಸರದಲ್ಲಿ ಹಲವು ತೋಟಗಳಿಗೆ ನುಗ್ಗಿ ಬಾಳೆ ಕೃಷಿಯನ್ನು ಹಾನಿಗೆಡವಿದೆ.

ಈ ಮಧ್ಯೆ ಕಾಡಾನೆಯನ್ನು ಕಾಡಿನ ಪರಿಧಿಯಲ್ಲೇ ಸಂಚರಿಸುವಂತೆ ಮಾಡುವ ನಿಟ್ಟಿನಲ್ಲಿ ಅರಣ್ಯ ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿಗಳು ಆನೆಯ ಮೇಲೆ ಕಣ್ಗಾವಲು ಇರಿಸಿದ್ದಾರೆ.
 

Related posts

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya
error: Content is protected !!