July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಮೂಲಕ ಮಗುವನ್ನು ಉಚಿತವಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಮಣಿಪಾಲದಿಂದ ಹಿರಿಯಡ್ಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ,ಬೆಳ್ತಂಗಡಿ, ಉಜಿರೆ, ಚಾರ್ಮಾಡಿ,. ಮೂಡಿಗೆರೆ, ಬೆಲೂರು, ಹಾಸನ, ಚನ್ನರಾಯಪಟ್ಣ, ಬೆಳ್ಳೂರು ಕ್ರಾಸ್, ನೆಲಮಂಗಲ ಮೂಲಕ ಜಯದೇವ ಆಸ್ಪತ್ರೆಗೆ ಕರೆಯದೊಯ್ಯಲಾಗುತ್ತಿದೆ.

ಮಣಿಪಾಲದಿಂದ ಹೊರಟ ಅಂಬುಲೆನ್ಸ್‌ಗೆ ಬೆಂಗಳೂರು ಮುಟ್ಟುವವರೆಗೆ ಯಾವುದೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸಾರ್ವಜನಿಕರು, ವಾಹನ ಸಾವಾರರು ದಾರಿ ಮಾಡಿಕೊಟ್ಟರು, ಅಲ್ಲಲ್ಲಿ ಪೊಲೀಸರು ನಿಂತು ಜಿರೋ ಟ್ರಾಫಿಕ್‌ಗೆ ಸಹಕರಿಸಿದರು. ಅಂಬ್ಯುಲೆನ್ಸ್ ಬೆಳ್ತಂಗಡಿ ತಾಲೂಕಿನ ನಾರಾವಿ, ಕುತ್ಲೂರು, ಅಳದಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ,

ಸೋಮಂತಡ್ಕ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ ಮೂಲಕ ಮೂಡಿಗೆರೆಗೆ ತಲುಪುವರೆಗೆ ವಾಹನ ಸವರಾರು, ಸಾರ್ವಜನಿಕರು, ಪೊಲೀಸರು ಪೂರ್ಣ ಸಹಕಾರ ನೀಡಿದರು. ಮಣಿಪಾಲದಿಂದ ಬೆಂಗಳೂರಿಗೆ ಮಗುವಿನ ಚಿಕಿತ್ಸೆಗೆ ಕರೆದೊಯ್ಯುವ ಬಗ್ಗೆ ನಿನ್ನೆಯಿಂದಲೇ ವಾಟ್ಸಫ್‌ನಲ್ಲಿ ಮಾಹಿತಿ ಹಾಕಿ ಸಾರ್ವಜನಿಕರ ಹಾಗೂ ವಾಹನ ಚಾಲಕರ ಸಹಕಾರವನ್ನು ಕೋರಲಾಗಿತ್ತು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದೆ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವನಮಹೋತ್ಸವ

Suddi Udaya
error: Content is protected !!