July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಜ.3ರಂದು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ರಕ್ಷಿತ್ ಪಣೆಕ್ಕರ, ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ರುಕ್ಮಯ್ಯ ಗೌಡ, ಪ್ರಸಾದ್ ಎ., ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಉದಯ ಬಿ.ಕೆ., ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಅಶೋಕ ಪಿ., ಮಹಿಳಾ ಕ್ಷೇತ್ರದಿಂದ ಶೀಲಾವತಿ, ಶಾರದಾ ಆರ್ ರೈ, ಪ.ಜಾತಿ ಕ್ಷೇತ್ರದಿಂದ ಚಂದನ್ ಕುಮಾರ್ ಎ., ಪ. ಪಂಗಡ ಕ್ಷೇತ್ರದಿಂದ ದಿನೇಶ್ ನಾಯ್ಕ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya
error: Content is protected !!