25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya
error: Content is protected !!