30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya
error: Content is protected !!