23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya
error: Content is protected !!