September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಎಫ್.ಡಿ.ಪಿ ಕಾರ್ಯಾಗಾರದ ಮಾಹಿತಿ ಕೈಪಿಡಿ ಬಿಡುಗಡೆ

Suddi Udaya

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya
error: Content is protected !!