July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

Suddi Udaya

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya
error: Content is protected !!