23 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ SMVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಾಗೂ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿಯನ್ನು ಮಾಡುವ ಹಮ್ಮಿಕೊಂಡಿರುವುದರಿಂದ ಜ .4 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ:3:00ರ ತನಕ ಕೊಲ್ಲಿ, ಬಂಗಾಡಿ, ಕೊಯ್ಯರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ , ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya
error: Content is protected !!