25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

ಕೊಕ್ಕಡ: ಹತ್ಯಡ್ಕ ಗ್ರಾಮದ ಕೊಡಂಗೆ ಮನೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ (92ವ)ರವರು ವಯೋ ಸಹಜದಿಂದ ಸ್ವಗೃಹದಲ್ಲಿ ಜ.3ರಂದು ನಿಧನರಾಗಿದ್ದಾರೆ.

ಉತ್ತಮ ಕೃಷಿಕರಾಗಿದ್ದ ಅವರು ಕರಕುಶಲ ವಸ್ತುಗಳನ್ನು ತಯಾರಿಸುವ ನಿಪುಣತೆ ಹೊಂದಿದ್ದರು. ಮೃತರು ಇಬ್ಬರು ಪುತ್ರರಾದ ಪ್ರಭಾಕರ್ ಹೆಬ್ಬಾರ್, ವಿಷ್ಣು ಹೆಬ್ಬಾರ್, ಪುತ್ರಿ ಸುಮಾ ಅಭ್ಯಂಕರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


Related posts

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya
error: Content is protected !!