32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

ಉಜಿರೆ : ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಕಾರಾಮ ಸಾಲಿಯಾನ್ ಆರ್ಲ ಡಿ. 31ರಂದು ಸೇವಾ ನಿವೃತ್ತಿ ಹೊಂದಿದರು.

ಕಲ್ಮಂಜ ಗ್ರಾಮದ ಆರ್ಲ ನಿವಾಸಿಯಾಗಿರುವ, ಬಿ.ಕಾಂ ಪದವೀಧರರಾಗಿರುವ ತುಕಾರಾಮ ಅವರು 1987ರಿಂದ 89ರವರೆಗೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ, 1991 ರಿಂದ ಸುಧೀರ್ಘ 33 ವರ್ಷಗಳ ಕಾಲ ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿದ್ದಾರೆ.

ಕೃಷಿಕರಾಗಿರುವ ಇವರು ಸಾಮಾಜಿಕ, ಧಾರ್ಮಿಕ, ಸಹಕಾರ ಸಂಘಗಳಲ್ಲಿ ಸಕ್ರಿಯರಾಗಿದ್ದಾರೆ. ಶ್ರೀ ರಾಮ ಕ್ಷೇತ್ರದ ಟ್ರಸ್ಟಿಯಾಗಿ, ಪರಡ್ಡ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ, ಕಳೆದ 25 ವರ್ಷಗಳಿಂದ ಉಜಿರೆ ಮೂರ್ತೆದಾರ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವುದಲ್ಲದೆ, ಹವ್ಯಾಸಿ ಕಲಾವಿದರಾಗಿಯೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya
error: Content is protected !!